Skip to playerSkip to main content
ಕೊಪ್ಪಳದ ಐತಿಹಾಸಿಕ ಶ್ರೀ ಗವಿಮಠದ ಪ್ರಸಾದ ನಿಲಯದಲ್ಲಿ (ವಸತಿ ನಿಲಯ) ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು 3ನೇ ದಿನದ ಅಂಗವಾಗಿ ವಿದ್ಯಾರ್ಥಿಗಳು ಅತ್ಯಂತ ಸಂಭ್ರಮ-ಸಡಗರದಿಂದ ವಿಸರ್ಜಿಸಿದರು. ವಸತಿ ನಿಲಯದ ನೂರಾರು ವಿದ್ಯಾರ್ಥಿಗಳು ಡೊಳ್ಳು, ಬಾಜಾ-ಭಜಂತ್ರಿಗಳ ತಾಳಕ್ಕೆ ಗಣೇಶನ ಮುಂದೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಗವಿಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರು ದೂರದಿಂದಲೇ ನಿಂತು ವಿದ್ಯಾರ್ಥಿಗಳ ಈ ಭಕ್ತಿಪೂರ್ವಕ ಉತ್ಸಾಹ ಮತ್ತು ಗಣೇಶ ವಿಸರ್ಜನಾ ಮೆರವಣಿಗೆಯನ್ನು ಪ್ರೀತಿಯಿಂದ ಕಣ್ತುಂಬಿಕೊಂಡರು.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#Koppal #Gavimath #GavisiddheshwaraSwamiji #GaneshaVisarjana #Ganeshotsava #HostelLife #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News
Comments

Recommended