ರಾಜ್ಯದ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಎರಡು ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯಾದ್ಯಂತ ಸರ್ವರ್ ಸಮಸ್ಯೆಯಿಂದ ರೇಷನ್ ಕಾರ್ಡ್ ಇ-ಕೆವೈಸಿ (e-KYC) ಮಾಡಿಸಲು ಜನರು ಹೈರಾಣಾಗಿದ್ದ ಬಗ್ಗೆ ಸುವರ್ಣ ನ್ಯೂಸ್ ನಡೆಸಿದ ರಿಯಾಲಿಟಿ ಚೆಕ್ ವರದಿ ಪ್ರಸಾರದ ಬೆನ್ನಲ್ಲೇ ಆಹಾರ ಸಚಿವರು ಇ-ಕೆವೈಸಿ ಡೆಡ್ಲೈನ್ ಅನ್ನು ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 20 ರವರೆಗೆ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರ ಹಿತದೃಷ್ಟಿಯಿಂದ ಪಡಿತರ ಅಂಗಡಿಗಳ ಕಾರ್ಯಾವಧಿಯನ್ನು ಬದಲಾಯಿಸಲಾಗಿದ್ದು, ಇನ್ಮುಂದೆ ಪ್ರತಿದಿನ ಕಡ್ಡಾಯವಾಗಿ 8 ಗಂಟೆಗಳ ಕಾಲ (ಬೆಳಗ್ಗೆ 7:00 ರಿಂದ ಮಧ್ಯಾಹ್ನ 12:00 ಹಾಗೂ ಸಂಜೆ 4:00 ರಿಂದ ರಾತ್ರಿ 8:00 ರವರೆಗೆ) ನ್ಯಾಯಬೆಲೆ ಅಂಗಡಿಗಳು ತೆರೆದಿರಲಿವೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#RationCard #eKYC #SuvarnaNewsImpact #FoodDepartment #KarnatakaGovernment #BPLCard #FairPriceShop #breakingnews #suvarnanews #kannadanews #asianetsuvarnanews #kannadapabha #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
Like and Subscribe:
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/
Comments