ಕಲಬುರ್ಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ/ವಿಮೋಚನಾ ದಿನಾಚರಣೆಯ ಸಂಭ್ರಮದ ನಡುವೆಯೇ ಪ್ರತಿಮೆ ಪಾಲಿಟಿಕ್ಸ್ ಭುಗಿಲೆದ್ದಿದೆ. ಕಲ್ಯಾಣ ಕರ್ನಾಟಕ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಲು ಸರ್ಕಾರ ನಗರದಲ್ಲಿದ್ದ ವೇಳೆಯೇ, ಅಫ್ಜಲ್ಪುರ-ಗಾಣಗಾಪುರ ರಸ್ತೆಯ ಹೈಕೋರ್ಟ್ ವೃತ್ತದ (ಹೇರೂರು ಸರ್ಕಲ್ ಬಳಿ) ಕಾರ್ನರ್ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಬೃಹತ್ ಪ್ರತಿಮೆಯನ್ನು ಅಭಿಮಾನಿಗಳು ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದರು. ಯಾವುದೇ ಕಾನೂನುಬದ್ಧ ಅನುಮತಿ ಪಡೆಯದೆ ಮೂರ್ತಿ ಸ್ಥಾಪನೆ ಮಾಡಿದ್ದ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಬಿಗಿ ಪೊಲೀಸ್ ಬಂದೋಬಸ್ತ್ನೊಂದಿಗೆ ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#Kalaburagi #Siddaramaiah #StatueControversy #KalyanaKarnataka #AfzalpurRoad #KarnatakaPolitics #breakingnews #suvarnanews #kannadanews #asianetsuvarnanews #kannadapabha #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
Like and Subscribe:
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/
Comments