Skip to playerSkip to main content
ಕಬ್ಬಿಣದ ವ್ಯಾಪಾರಿಯಿಂದ ಬರೋಬ್ಬರಿ ₹8 ಲಕ್ಷ ಲಂಚ ಪಡೆಯುತ್ತಿದ್ದಾಗ ಕೇಂದ್ರ ಜಿಎಸ್‌ಟಿ ಅಧೀಕ್ಷಕ (GST Superintendent) ಮೋಹಿತ್ ಪ್ರತಾಪ್ ಸಿಂಗ್ ಬೆಂಗಳೂರಿನ ಕೋರಮಂಗಲ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡಾಗಿ ಬಿದ್ದಿದ್ದಾರೆ. ಜಿಯೋ ಟ್ರೇಡರ್ಸ್ ಮಾಲೀಕ ಸುಭಾಷ್ ಅವರ ₹3.5 ಕೋಟಿ ವಹಿವಾಟಿಗೆ ಸಂಬಂಧಿಸಿದಂತೆ ತೆರಿಗೆ ಕಟ್ಟಿಲ್ಲವೆಂದು ಬೆದರಿಸಿ ₹50 ಲಕ್ಷ ದಂಡ ಹಾಕುವುದಾಗಿ ಹೆದರಿಸಿದ್ದ ಅಧಿಕಾರಿ, ಕೇಸ್ ಕ್ಲೋಸ್ ಮಾಡಲು ಮೊದಲು ₹20 ಲಕ್ಷಕ್ಕೆ ಬೇಡಿಕೆ ಇಟ್ಟು ಬಳಿಕ ₹8 ಲಕ್ಷಕ್ಕೆ ಡೀಲ್ ಕುದುರಿಸಿದ್ದ. ಈ ಸಂಭಾಷಣೆಯನ್ನು ರೆಕಾರ್ಡ್ ಮಾಡಿಕೊಂಡಿದ್ದ ವ್ಯಾಪಾರಿ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಎಸ್ಪಿ ಶಿವಕುಮಾರ್ ಹಾಗೂ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದ ತಂಡ ದಾಳಿ ನಡೆಸಿ ಅಧಿಕಾರಿಯನ್ನು ಬಂಧಿಸಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#Bengaluru #LokayuktaRaid #GSTSuperintendent #MohitPratapSingh #Koramangala #CorruptionTrap #CrimeNews #breakingnews #suvarnanews #kannadanews #asianetsuvarnanews #kannadapabha #karnataka #news #politics

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

Like and Subscribe:

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Category

🗞
News
Comments

Recommended